ಚಿತ್ರ: ಇಂತಿ ನಿನ್ನ ಪ್ರೀತಿಯ
ನಟರು: ಶ್ರೀನಗರ ಕಿಟ್ಟಿ, ಸೋನು, ಭಾವನ
ಹಾಡಿದವರು: ಚಿತ್ರ, ರಾಜೇಶ್ ಕೃಷ್ಣನ್
ಒಂದೊಂದೇ ಬಚ್ಚಿಟ್ಟ ಮಾತು
ಒಂದೊಂದಾಗಿ ಕೂಡಿಟ್ಟ ಕವನ
ನನ್ನಿಂದ ನಾ ದೂರ ನಿಂತು
ನಾ ಕಂಡೆ ಮಾತಾಡೋ ಮೌನ
ಸೋಲುವುದು ಹೃದಯ ಹೀಗೇಕೆ
ತಿಳಿತಿಳಿದು ನಗುವೆ ನೀನೇಕೆ
ಮಾತಾಡು ಓ ಮೌನ
ಮಾತಾಡು ಹೇ ಹೇ ಹೇ ......
ಸುಳ್ಳು ಸುಳ್ಳೇ ಮುನಿಸು ಆ ನೂರು ಕಳ್ಳ ಕನಸು
ಆ ಮುಸ್ಸಂಜೆ ಮತ್ತಲ್ಲಿ ಮುತ್ತಿಟೋರ್ಯಾರು
ಕೆನ್ನೆ ನಿಂದ ಮುತ್ತು ನಂದ? :-)
ಬಗೆ ಹರಿಯದ ಒಗಟು ಇದು....
ಹೋ...ಮೊದಲು ಅಪ್ಪಿಕೊಂಡ ಆ ಮಧುರ ಮೌನದೊಳಗೆ
ಬಿಸಿ ಉಸಿರಲಿ ಮೊದಲು ಹೆಸರ ಪಿಸುಗುಟ್ಟಿದ್ಯಾರು
ಈ ವಿರಹದಲಿ ಅಡಗಿದೆಯೋ ಸನಿಹ
ಸನಿಹದಲಿ ಯಾಕಿದೆ ವಿರಹ ಹೇಳುವೆಯ?
ಸಣ್ಣ ತಪ್ಪಿಗಾಗಿ ಮಾತು ಸತ್ತುಹೋಗಿ
ಆ ಮಂಕಾದ ರಾತ್ರಿಲಿ ಬಿಕ್ಕಳಿಸಿದ್ಯಾರು?
ತಪ್ಪು ನಿಂದ ತಪ್ಪು ನಂದ ಕೊನೆಗಾಣದ ಒಗಟು ಇದು
ಮುಂಜಾನೆ ನಿದ್ರೇಲಿ ನಾ ಹೇಳಲಾರದ ಕನಸ
ನೀ ಸಿಕ್ಕಾಗ ಮಾತಾಡೋ ಮಾತೆಲ್ಲ ಬೇರೆ
ಈ ಸುಳ್ಳನ್ನು ಕಲಿಸುವುದೇ ಕನಸು
ಅದನ್ಯಾಕೆ ಬಯಸಿದೆ ಮನಸು ಹೇಳುವೆಯ?
send in ur requests for kannada lyrics.... If a song is in kannada script and you need it in English script, just leave a comment. Cheers!!
Friday, January 8, 2010
o nalmeya - junglee
ಚಿತ್ರ: ಜಂಗ್ಲೀ
ನಟರು: ವಿಜಯ್, ಐನ್ದ್ರಿತ
ಹಾಡಿದವರು: ಎಂ ಡಿ ಪಲ್ಲವಿ
ಓ ನಲ್ಮೆಯ ನಾವಿಕನೆ ಎಂದು ನಿನ್ನ ಆಗಮನ
ನೀ ಎಲ್ಲಿಯೇ ಅಡಗಿದರು ಅಲ್ಲೇ ನನ್ನ ಈ ಗಮನ
ಈ ಪ್ರೀತಿಯ ಪರಿಣಾಮ ನಿನಗೂ ಕೂಡ ಹೀಗೆನಾ
ಕರೆದುಬಿಡು ನನ್ನ ನೀ ಬೇಗ
ಬರೆದುಕೊಡು ಎಲ್ಲ ಆವೇಗ
ಮಿರುಗುತಿದೆ ಜೀವ ನೋಡೀಗ ಏನು ಕಾರಣ
ನನ್ನ ಪಾಡಿಗಿಲ್ಲಿ ನಾನು ನಿನ್ನ ಹಾಡು ಹಾಡಲೇನು
ನಿನ್ನ ಊರಿನಿಂದ ಬಂದ ತಾರೆಯನ್ನೇ ನೋಡಲೇನು
ಹಚ್ಚಿಕೊಂಡ ಹುಚ್ಚಿ ನಾನು ನೀನು ಹೀಗೆನಾ?
ನಡೆಯುತಿರುವಾಗ ಜೊತೆ ನೀನು
ಹಿಡಿದುಕೊಳಲೇನು ಕೈಯನ್ನು
ತಡೆಯದಿರು ಯಾವ ಮಾತನ್ನು ನೀನು ಈ ದಿನ
ಬೇರೆ ಏನು ಕಾಣಲಾರೆ ಒಮ್ಮೆ ನೀನು ಕಂಡ ಮೇಲೆ
ಬಾಕಿ ನೂರು ಮಾತನೆಲ್ಲ ಮೌನದಲ್ಲೇ ಅಂದಮೇಲೆ
ಮೋಹದಲ್ಲಿ ಮೂಕಿ ನಾನು ನೀನು ಹೀಗೆನಾ?
ನಟರು: ವಿಜಯ್, ಐನ್ದ್ರಿತ
ಹಾಡಿದವರು: ಎಂ ಡಿ ಪಲ್ಲವಿ
ಓ ನಲ್ಮೆಯ ನಾವಿಕನೆ ಎಂದು ನಿನ್ನ ಆಗಮನ
ನೀ ಎಲ್ಲಿಯೇ ಅಡಗಿದರು ಅಲ್ಲೇ ನನ್ನ ಈ ಗಮನ
ಈ ಪ್ರೀತಿಯ ಪರಿಣಾಮ ನಿನಗೂ ಕೂಡ ಹೀಗೆನಾ
ಕರೆದುಬಿಡು ನನ್ನ ನೀ ಬೇಗ
ಬರೆದುಕೊಡು ಎಲ್ಲ ಆವೇಗ
ಮಿರುಗುತಿದೆ ಜೀವ ನೋಡೀಗ ಏನು ಕಾರಣ
ನನ್ನ ಪಾಡಿಗಿಲ್ಲಿ ನಾನು ನಿನ್ನ ಹಾಡು ಹಾಡಲೇನು
ನಿನ್ನ ಊರಿನಿಂದ ಬಂದ ತಾರೆಯನ್ನೇ ನೋಡಲೇನು
ಹಚ್ಚಿಕೊಂಡ ಹುಚ್ಚಿ ನಾನು ನೀನು ಹೀಗೆನಾ?
ನಡೆಯುತಿರುವಾಗ ಜೊತೆ ನೀನು
ಹಿಡಿದುಕೊಳಲೇನು ಕೈಯನ್ನು
ತಡೆಯದಿರು ಯಾವ ಮಾತನ್ನು ನೀನು ಈ ದಿನ
ಬೇರೆ ಏನು ಕಾಣಲಾರೆ ಒಮ್ಮೆ ನೀನು ಕಂಡ ಮೇಲೆ
ಬಾಕಿ ನೂರು ಮಾತನೆಲ್ಲ ಮೌನದಲ್ಲೇ ಅಂದಮೇಲೆ
ಮೋಹದಲ್ಲಿ ಮೂಕಿ ನಾನು ನೀನು ಹೀಗೆನಾ?
neenendare - junglee
ಚಿತ್ರ: ಜಂಗ್ಲೀ
ನಟರು: ವಿಜಯ್, ಐನ್ದ್ರಿತ
ಹಾಡಿದವರು: ಸೋನು ನಿಗಮ್
ನೀನೆಂದರೆ ನನ್ನೊಳಗೆ ಏನೋ ಒಂದು ಸಂಚಲನ
ನಾ ಬರೆಯದ ಕವಿತೆಗಳ ನೀನೆ ಒಂದು ಸಂಕಲನ
ಓ ಜೀವವೇ ಹೇಳಿಬಿಡು ನಿನಗೂ ಕೂಡ ಹೀಗೆನಾ?
ತಂದೆನು ಪಿಸುಮಾತು ಜೇಬಲ್ಲಿ
ಕಂಡೆನು ಹಸಿ ಮಿಂಚು ಕಣ್ಣಲ್ಲಿ
ಬಂದೆನು ತುಸು ದೂರ ಜೊತೆಯಲ್ಲಿ ಮರೆತು ಮೈಮನ
ನಿನ್ನ ಬೆರಳು ಹಿಡಿದು ನಾನು ನೀರ ಮೇಲೆ ಬರೆಯಲೇನು
ನಿನ್ನ ನೆರಳು ಸುಳಿಯುವಲ್ಲು ಹೂವ ತಂದು ಸುರಿಯಲೇನು
ನಂಬಿ ಕೂತ ಹುಂಬ ನಾನು ನೀನು ಹೀಗೆನಾ?
ಹೂವಿನ ಮಳೆ ನೀನು ಕನಸಲ್ಲಿ
ಮೋಹದ ಸೆಲೆ ನೀನು ಮನಸಲ್ಲಿ
ಮಾಯದ ಕಲೆ ನೀನು ಎದೆಯಲ್ಲಿ ಒಲಿದ ಈ ಕ್ಷಣ
ನಿನ್ನ ಗುಂಗಿನಿಂದ ನನ್ನ ಬಂದು ಪಾರು ಮಾಡು ನೀನು
ಒಂದೆ ಕನಸು ಕಾಣುವಾಗ ನಾನು ನೀನು ಬೇರೆಯೇನು
ಶರಣು ಬಂದ ಚೋರ ನಾನು ನೀನು ಹೀಗೆನಾ?
ನಟರು: ವಿಜಯ್, ಐನ್ದ್ರಿತ
ಹಾಡಿದವರು: ಸೋನು ನಿಗಮ್
ನೀನೆಂದರೆ ನನ್ನೊಳಗೆ ಏನೋ ಒಂದು ಸಂಚಲನ
ನಾ ಬರೆಯದ ಕವಿತೆಗಳ ನೀನೆ ಒಂದು ಸಂಕಲನ
ಓ ಜೀವವೇ ಹೇಳಿಬಿಡು ನಿನಗೂ ಕೂಡ ಹೀಗೆನಾ?
ತಂದೆನು ಪಿಸುಮಾತು ಜೇಬಲ್ಲಿ
ಕಂಡೆನು ಹಸಿ ಮಿಂಚು ಕಣ್ಣಲ್ಲಿ
ಬಂದೆನು ತುಸು ದೂರ ಜೊತೆಯಲ್ಲಿ ಮರೆತು ಮೈಮನ
ನಿನ್ನ ಬೆರಳು ಹಿಡಿದು ನಾನು ನೀರ ಮೇಲೆ ಬರೆಯಲೇನು
ನಿನ್ನ ನೆರಳು ಸುಳಿಯುವಲ್ಲು ಹೂವ ತಂದು ಸುರಿಯಲೇನು
ನಂಬಿ ಕೂತ ಹುಂಬ ನಾನು ನೀನು ಹೀಗೆನಾ?
ಹೂವಿನ ಮಳೆ ನೀನು ಕನಸಲ್ಲಿ
ಮೋಹದ ಸೆಲೆ ನೀನು ಮನಸಲ್ಲಿ
ಮಾಯದ ಕಲೆ ನೀನು ಎದೆಯಲ್ಲಿ ಒಲಿದ ಈ ಕ್ಷಣ
ನಿನ್ನ ಗುಂಗಿನಿಂದ ನನ್ನ ಬಂದು ಪಾರು ಮಾಡು ನೀನು
ಒಂದೆ ಕನಸು ಕಾಣುವಾಗ ನಾನು ನೀನು ಬೇರೆಯೇನು
ಶರಣು ಬಂದ ಚೋರ ನಾನು ನೀನು ಹೀಗೆನಾ?
matte matte ninna nenapene - shivani
ಚಿತ್ರ: ಶಿವಾನಿ
ನಟರು: ಸೂರಜ್
ಗಾಯನ: ಸೋನು ನಿಗಮ್
ಮತ್ತೆ ಮತ್ತೆ ನಿನ್ನ ನೆನಪೇನೆ
ಕಾಡಿ ಕಾಡಿ ನನ್ನ ಕೊಲ್ಲುತಿದೆ
ಏನನು ಹೇಳಲಾಗದೆ ಹಾಗೆ ಸುಮ್ಮನೆ ಇರಲಾಗದೆ
ಓ.....
ಕಣ್ಣು ಮುಚ್ಚಿಕೊಂಡರೂನು, ಕಾಣಿಸುವೆ ಯಾಕೆ ನೀನು
ಛೇಡಿಸಿ ನಗುತ ನನ್ನೇ
ಮಾತು ಬಂದು ಮೂಕ ನಾನು, ಕೈಯ ಜಾರಿ ಹೋದೆ ನೀನು
ನಾನಿದ ಸಹಿಸುವೆನೇ
ಇತಿಹಾಸದಲ್ಲಿ ಮುಗ್ದರು ಪ್ರೀತಿಗೆ ಪ್ರಾಣ ತೆತ್ತರು
ತ್ಯಾಗಿಗೆ ಪ್ರೇಮಿ ಎನ್ನಬೇಕ?
ನನ್ನ ನಿನ್ನ ಸ್ನೇಹವನ್ನು, ಕಂಡು ಯಾರ ಕೆಟ್ಟ ಕಣ್ಣು
ಈ ಥರ ಶಪಿಸಿಹುದೇ
ಹಚ್ಚ ಹಸಿರ ಹಾದಿಯೆಲ್ಲ ಬತ್ತಿ ಬರಡು ಆಯಿತಲ್ಲ
ನನ್ನೆದೆ ಸುಡುತಲಿದೆ
ಈ ಬೆಂಕಿ ಎಂದು ಆರದು, ಈ ನೋವು ಎಂದು ತೀರದು
ಬಾಳೆಲ್ಲ ಹೀಗೆ ಬಾಳಬೇಕ?
ನಟರು: ಸೂರಜ್
ಗಾಯನ: ಸೋನು ನಿಗಮ್
ಮತ್ತೆ ಮತ್ತೆ ನಿನ್ನ ನೆನಪೇನೆ
ಕಾಡಿ ಕಾಡಿ ನನ್ನ ಕೊಲ್ಲುತಿದೆ
ಏನನು ಹೇಳಲಾಗದೆ ಹಾಗೆ ಸುಮ್ಮನೆ ಇರಲಾಗದೆ
ಓ.....
ಕಣ್ಣು ಮುಚ್ಚಿಕೊಂಡರೂನು, ಕಾಣಿಸುವೆ ಯಾಕೆ ನೀನು
ಛೇಡಿಸಿ ನಗುತ ನನ್ನೇ
ಮಾತು ಬಂದು ಮೂಕ ನಾನು, ಕೈಯ ಜಾರಿ ಹೋದೆ ನೀನು
ನಾನಿದ ಸಹಿಸುವೆನೇ
ಇತಿಹಾಸದಲ್ಲಿ ಮುಗ್ದರು ಪ್ರೀತಿಗೆ ಪ್ರಾಣ ತೆತ್ತರು
ತ್ಯಾಗಿಗೆ ಪ್ರೇಮಿ ಎನ್ನಬೇಕ?
ನನ್ನ ನಿನ್ನ ಸ್ನೇಹವನ್ನು, ಕಂಡು ಯಾರ ಕೆಟ್ಟ ಕಣ್ಣು
ಈ ಥರ ಶಪಿಸಿಹುದೇ
ಹಚ್ಚ ಹಸಿರ ಹಾದಿಯೆಲ್ಲ ಬತ್ತಿ ಬರಡು ಆಯಿತಲ್ಲ
ನನ್ನೆದೆ ಸುಡುತಲಿದೆ
ಈ ಬೆಂಕಿ ಎಂದು ಆರದು, ಈ ನೋವು ಎಂದು ತೀರದು
ಬಾಳೆಲ್ಲ ಹೀಗೆ ಬಾಳಬೇಕ?
hoovina baaNadante - birugaaLi
ಚಿತ್ರ: ಬಿರುಗಾಳಿ
ನಟರು: ಚೇತನ್, ಸಿತಾರ, ತಾರ
ಗಾಯನ: ಶ್ರೇಯ ಗೋಶಲ್
ಹೂವಿನ ಬಾಣದಂತೆ ಯಾರಿಗೂ ಕಾಣದಂತೆ
ಹಾಡಿನ ಸಾಲಿನಲ್ಲಿ ಮೂಡುವ ಪ್ರಾಣದಂತೆ
ಶೀತಲವಾದೆ ನೀನು.....
ಹೂವಿನ ಬಾಣದಂತೆ ಯಾರಿಗೂ ಕಾಣದಂತೆ
ಹಾಡಿನ ಸಾಲಿನಲ್ಲಿ ಮೂಡುವ ಪ್ರಾಣದಂತೆ
ಶೀತಲವಾದಂತೆ ನೀನೆ ನೀನು
ನೂತನಳಾದಂತೆ ನಾನೇ ನಾನು
ನೀ ಬಂದ ಮೇಲೆ ಬಾಕಿ ಮಾತೇನು
ಆ......
ಸಾಲದು ಇಡಿ ದಿನ ಜರೂರಿ ಮಾತಿಗೆ
ಕಾದಿದೆ ಸದಾ ಮನ ಅಪಾರ ಪ್ರೀತಿಗೆ...ಓ
ಮಾಡಬೇಕಿಲ್ಲ ಆಣೆ ಗೀಣೆ
ಸಾಕು ನೀನೀಗ ಬಂದರೇನೆ
ಅಗೋಚರ....ಅಗೋಚರ
ನಾ ಕೇಳಬಲ್ಲೆ ನಿನ್ನ ಇಂಚರ....
ಪ್ರೀತಿಯ ನಿರೂಪಣೆ ಇದೀಗ ಮಾಡಿದೆ
ಕಾಯಿಸಿ ಸತಾಯಿಸಿ ಅದೇಕೆ ಕಾಡಿದೆ...ಓ...
ಸ್ವಪ್ನವ ತಂದ ನೌಕೆ ನೀನು
ಸುಪ್ತವಾದಂತ ತೀರ ನಾನು
ಅನಾಮಿಕ...... ಅನಾಮಿಕ....
ಈ ಯಾಣಕ್ಕೀಗ ನೀನೆ ನಾವಿಕ.....
hoovina baaNadante, yaarigu kaaNadante
haaDina saalinalli mooDuva praaNadante
sheetalavaade neenu......
aa.....
hoovina baaNadante, yaarigu kaaNadante
haaDina saalinalli mooDuva praaNadante
sheetalavaadante neene neenu
nootanaLaadante naane naanu
nee banda mele baaki maatenu.....
saaladu iDi dina zaroori maatige
kaadide sadaa mana apaara preetige
maadabekilla aaNe geeNe
saaku neeniga bandarene
agochara.....agochara...
naa keLaballe ninna inchara.....
preetiya niroopaNe ideega maaDide
kaayisi sataayise adeke kaaDide
swapnava tanda nauke neenu
suptavaadanta teera naanu
anaamika.....anaamika
ee yaaNakkeega neene naavika.....
ನಟರು: ಚೇತನ್, ಸಿತಾರ, ತಾರ
ಗಾಯನ: ಶ್ರೇಯ ಗೋಶಲ್
ಹೂವಿನ ಬಾಣದಂತೆ ಯಾರಿಗೂ ಕಾಣದಂತೆ
ಹಾಡಿನ ಸಾಲಿನಲ್ಲಿ ಮೂಡುವ ಪ್ರಾಣದಂತೆ
ಶೀತಲವಾದೆ ನೀನು.....
ಹೂವಿನ ಬಾಣದಂತೆ ಯಾರಿಗೂ ಕಾಣದಂತೆ
ಹಾಡಿನ ಸಾಲಿನಲ್ಲಿ ಮೂಡುವ ಪ್ರಾಣದಂತೆ
ಶೀತಲವಾದಂತೆ ನೀನೆ ನೀನು
ನೂತನಳಾದಂತೆ ನಾನೇ ನಾನು
ನೀ ಬಂದ ಮೇಲೆ ಬಾಕಿ ಮಾತೇನು
ಆ......
ಸಾಲದು ಇಡಿ ದಿನ ಜರೂರಿ ಮಾತಿಗೆ
ಕಾದಿದೆ ಸದಾ ಮನ ಅಪಾರ ಪ್ರೀತಿಗೆ...ಓ
ಮಾಡಬೇಕಿಲ್ಲ ಆಣೆ ಗೀಣೆ
ಸಾಕು ನೀನೀಗ ಬಂದರೇನೆ
ಅಗೋಚರ....ಅಗೋಚರ
ನಾ ಕೇಳಬಲ್ಲೆ ನಿನ್ನ ಇಂಚರ....
ಪ್ರೀತಿಯ ನಿರೂಪಣೆ ಇದೀಗ ಮಾಡಿದೆ
ಕಾಯಿಸಿ ಸತಾಯಿಸಿ ಅದೇಕೆ ಕಾಡಿದೆ...ಓ...
ಸ್ವಪ್ನವ ತಂದ ನೌಕೆ ನೀನು
ಸುಪ್ತವಾದಂತ ತೀರ ನಾನು
ಅನಾಮಿಕ...... ಅನಾಮಿಕ....
ಈ ಯಾಣಕ್ಕೀಗ ನೀನೆ ನಾವಿಕ.....
hoovina baaNadante, yaarigu kaaNadante
haaDina saalinalli mooDuva praaNadante
sheetalavaade neenu......
aa.....
hoovina baaNadante, yaarigu kaaNadante
haaDina saalinalli mooDuva praaNadante
sheetalavaadante neene neenu
nootanaLaadante naane naanu
nee banda mele baaki maatenu.....
saaladu iDi dina zaroori maatige
kaadide sadaa mana apaara preetige
maadabekilla aaNe geeNe
saaku neeniga bandarene
agochara.....agochara...
naa keLaballe ninna inchara.....
preetiya niroopaNe ideega maaDide
kaayisi sataayise adeke kaaDide
swapnava tanda nauke neenu
suptavaadanta teera naanu
anaamika.....anaamika
ee yaaNakkeega neene naavika.....
Tuesday, January 5, 2010
madhura pisumaatige - birugaaLi
ಚಿತ್ರ: ಬಿರುಗಾಳಿ
ನಟರು: ಚೇತನ್, ಸಿತಾರ, ತಾರ
ಗಾಯನ: ಮೋಹಿತ್, ಶಮಿತಾ ಮಲ್ನಾಡ್
ಮಧುರ ಪಿಸುಮಾತಿಗೆ ಅಧರ ತುಸು ಪ್ರೀತಿಗೆ
ಇರುವಲ್ಲಿಯು ಇರಲಾರದೆ ಬರುವಲ್ಲಿಯು ಬರಲಾರದೆ
ಸೋತೆ ನಾನು ನಿನ್ನ ಪ್ರೀತಿಗೆ ಓ....
ಚೂರಾದೆ ಒಂದೆ ಭೇಟಿಗೆ
ಕಂಪಿಸುತ ಪರದಾಡುವೆನು ಅಭಿಲಾಷೆಯ ಕರೆಗೆ
ದಾರಿಯನೆ ಬರಿ ನೋಡುವೆನು ನೀ ಕಾಣುವವರೆಗೆ
ನಿನ್ನದೇ ಪರಿಮಳ ನಿನ್ನಯ ನೆನಪಿಗೆ
ಏನಿದು ಕಾತರ ಬಾರಿ ಬಾರಿ ನಿನ್ನ ಭೇಟಿಗೆ....ಓ....
ಸೋತೆ ನಾನು ನಿನ್ನ ಪ್ರೀತಿಗೆ....
ನೋಡಿದರೆ ಮಿತಿ ಮೀರುತಿದೆ ಮನಮೋಹಕ ಮಿಡಿತ
ಆಳದಲಿ ಅತಿಯಾಗುತಿದೆ ಅಪರೂಪದ ಸೆಳೆತ
ನಿನ್ನದೇ ಹೆಸರಿದೆ ಕನಸಿನ ಊರಿಗೆ
ಕುಣಿಯುತ ಬಂದೆನು ಭಿನ್ನವಾದ ನಿನ್ನ ಧಾಟಿಗೆ....ಓ....
ಸೋತೆ ನಾನು ನಿನ್ನ ಪ್ರೀತಿಗೆ.....
ನಟರು: ಚೇತನ್, ಸಿತಾರ, ತಾರ
ಗಾಯನ: ಮೋಹಿತ್, ಶಮಿತಾ ಮಲ್ನಾಡ್
ಮಧುರ ಪಿಸುಮಾತಿಗೆ ಅಧರ ತುಸು ಪ್ರೀತಿಗೆ
ಇರುವಲ್ಲಿಯು ಇರಲಾರದೆ ಬರುವಲ್ಲಿಯು ಬರಲಾರದೆ
ಸೋತೆ ನಾನು ನಿನ್ನ ಪ್ರೀತಿಗೆ ಓ....
ಚೂರಾದೆ ಒಂದೆ ಭೇಟಿಗೆ
ಕಂಪಿಸುತ ಪರದಾಡುವೆನು ಅಭಿಲಾಷೆಯ ಕರೆಗೆ
ದಾರಿಯನೆ ಬರಿ ನೋಡುವೆನು ನೀ ಕಾಣುವವರೆಗೆ
ನಿನ್ನದೇ ಪರಿಮಳ ನಿನ್ನಯ ನೆನಪಿಗೆ
ಏನಿದು ಕಾತರ ಬಾರಿ ಬಾರಿ ನಿನ್ನ ಭೇಟಿಗೆ....ಓ....
ಸೋತೆ ನಾನು ನಿನ್ನ ಪ್ರೀತಿಗೆ....
ನೋಡಿದರೆ ಮಿತಿ ಮೀರುತಿದೆ ಮನಮೋಹಕ ಮಿಡಿತ
ಆಳದಲಿ ಅತಿಯಾಗುತಿದೆ ಅಪರೂಪದ ಸೆಳೆತ
ನಿನ್ನದೇ ಹೆಸರಿದೆ ಕನಸಿನ ಊರಿಗೆ
ಕುಣಿಯುತ ಬಂದೆನು ಭಿನ್ನವಾದ ನಿನ್ನ ಧಾಟಿಗೆ....ಓ....
ಸೋತೆ ನಾನು ನಿನ್ನ ಪ್ರೀತಿಗೆ.....
avanalli ivalilli - shhh
ಚಿತ್ರ: ಶ್ಹ್
ನಟರು: ಕುಮಾರ್ ಗೋವಿಂದ್, ಮೇಘ
ಗಾಯನ: ಎಲ್ ಏನ್ ಶಾಸ್ತ್ರಿ
ಅವನಲ್ಲಿ ಇವಳಿಲ್ಲಿ ಮಾತಿಲ್ಲ ಕಥೆಯಿಲ್ಲ
ಎದುರೆದುರು ಬಂದಾಗ ಹೆದರೆದರಿ ನಿಂತಾಗ
ಅಲ್ಲೇ ಆರಂಭ ಪ್ರೇಮ
ನೋಡಿ ನೋಡಿ ಪ್ರೇಮವನು ಮಾಡೋದಲ್ಲ
ಮಾಡುತಲಿ ಹಾಡೋದಲ್ಲ
ಹಾಡಿನಲಿ ಹೇಳೋದಲ್ಲ ಹೇಳುವುದ ಕೇಳೋದಲ್ಲ
ಕೇಳುತಲಿ ಕಲಿಯೋದಲ್ಲ ಕಲಿತು ನೀ ಮಾಡೋದಲ್ಲ
ಮೌನವೇನೆ ಧ್ಯಾನವೇ ಪ್ರೇಮ
ನೀನೆ ಎಲ್ಲ ನೀನಿರದೆ ಬಾಳೆ ಇಲ್ಲ
ಅನ್ನುವುದು ಪ್ರೇಮ ಅಲ್ಲ
ಮರಗಳನು ಸುತ್ತೋದಲ್ಲ ಕವನಗಳ ಗೀಚೋದಲ್ಲ
ನೆತ್ತರಲಿ ಬರೆಯೋದಲ್ಲ ವಿಷವನು ಕುಡಿಯೋದಲ್ಲ
ಮೌನವೇನೆ ಧ್ಯಾನವೇ ಪ್ರೇಮ
ನಟರು: ಕುಮಾರ್ ಗೋವಿಂದ್, ಮೇಘ
ಗಾಯನ: ಎಲ್ ಏನ್ ಶಾಸ್ತ್ರಿ
ಅವನಲ್ಲಿ ಇವಳಿಲ್ಲಿ ಮಾತಿಲ್ಲ ಕಥೆಯಿಲ್ಲ
ಎದುರೆದುರು ಬಂದಾಗ ಹೆದರೆದರಿ ನಿಂತಾಗ
ಅಲ್ಲೇ ಆರಂಭ ಪ್ರೇಮ
ನೋಡಿ ನೋಡಿ ಪ್ರೇಮವನು ಮಾಡೋದಲ್ಲ
ಮಾಡುತಲಿ ಹಾಡೋದಲ್ಲ
ಹಾಡಿನಲಿ ಹೇಳೋದಲ್ಲ ಹೇಳುವುದ ಕೇಳೋದಲ್ಲ
ಕೇಳುತಲಿ ಕಲಿಯೋದಲ್ಲ ಕಲಿತು ನೀ ಮಾಡೋದಲ್ಲ
ಮೌನವೇನೆ ಧ್ಯಾನವೇ ಪ್ರೇಮ
ನೀನೆ ಎಲ್ಲ ನೀನಿರದೆ ಬಾಳೆ ಇಲ್ಲ
ಅನ್ನುವುದು ಪ್ರೇಮ ಅಲ್ಲ
ಮರಗಳನು ಸುತ್ತೋದಲ್ಲ ಕವನಗಳ ಗೀಚೋದಲ್ಲ
ನೆತ್ತರಲಿ ಬರೆಯೋದಲ್ಲ ವಿಷವನು ಕುಡಿಯೋದಲ್ಲ
ಮೌನವೇನೆ ಧ್ಯಾನವೇ ಪ್ರೇಮ
baa maLeye baa - accident
ಚಿತ್ರ: ಆಕ್ಸಿಡೆಂಟ್
ನಟರು: ರಮೇಶ್, ರೇಖ ಮತ್ತು ಇತರರು
ಗಾಯನ: ಸೋನು ನಿಗಮ್
ಬಾ ಮಳೆಯೇ ಬಾ, ಬಾ ಮಳೆಯೇ ಬಾ
ಅಷ್ಟು ಬಿರುಸಾಗಿ ಬಾರದಿರು
ನನ್ನ ನಲ್ಲೆ ಬರಲಾರದಂತೆ
ಅವಳಿಲ್ಲಿ ಬಂದೊಡನೆ ಬಿಡದೆ ಬಿರುಸಾಗಿಸು ನೀ
ಹಿಂತಿರುಗಿ ಹೋಗದಂತೆ ಹಿಂತಿರುಗಿ ಹೋಗದಂತೆ
ಬಿಡದೆ ಬಿರುಸಾಗಿಸು ನೀ
ಓಡು ಕಾಲವೇ ಓಡು ಬೇಗ ಕವಿಯಲಿ ಇರುಳು
ಓಡು ಕಾಲವೇ ಓಡು ಬೇಗ ಕವಿಯಲಿ ಇರುಳು
ಕಾದಿಹಳು ಅಬಿಸಾರಿಕೆ ಅವಳಿಲ್ಲಿ ಬಂದೊಡನೆ
ನಿಲ್ಲು ಕಾಲವೇ ನಿಲ್ಲು ಒಮ್ಮತಕೆ ಸಡಿಲಾಗದಂತೆ
ಬೀರು ದೀಪವೆ ಬೀರು ನಿನ್ನ ಹೊಂಬೆಳಕಲ್ಲಿ
ಬೀರು ದೀಪವೆ ಬೀರು ನಿನ್ನ ಹೊಂಬೆಳಕಲ್ಲಿ
ನೋಡುವೆನು ನಲ್ಲೆ ರೂಪ, ಆರು ಬೇಗಲೇ ಆರು
ಶೃಂಗಾರ ಛಾಯೆಯಲ್ಲಿ ನಾಚಿ ನೀರಾಗದಂತೆ
ಬಾ ಮಳೆಯೇ ಬಾ.....
ನಟರು: ರಮೇಶ್, ರೇಖ ಮತ್ತು ಇತರರು
ಗಾಯನ: ಸೋನು ನಿಗಮ್
ಬಾ ಮಳೆಯೇ ಬಾ, ಬಾ ಮಳೆಯೇ ಬಾ
ಅಷ್ಟು ಬಿರುಸಾಗಿ ಬಾರದಿರು
ನನ್ನ ನಲ್ಲೆ ಬರಲಾರದಂತೆ
ಅವಳಿಲ್ಲಿ ಬಂದೊಡನೆ ಬಿಡದೆ ಬಿರುಸಾಗಿಸು ನೀ
ಹಿಂತಿರುಗಿ ಹೋಗದಂತೆ ಹಿಂತಿರುಗಿ ಹೋಗದಂತೆ
ಬಿಡದೆ ಬಿರುಸಾಗಿಸು ನೀ
ಓಡು ಕಾಲವೇ ಓಡು ಬೇಗ ಕವಿಯಲಿ ಇರುಳು
ಓಡು ಕಾಲವೇ ಓಡು ಬೇಗ ಕವಿಯಲಿ ಇರುಳು
ಕಾದಿಹಳು ಅಬಿಸಾರಿಕೆ ಅವಳಿಲ್ಲಿ ಬಂದೊಡನೆ
ನಿಲ್ಲು ಕಾಲವೇ ನಿಲ್ಲು ಒಮ್ಮತಕೆ ಸಡಿಲಾಗದಂತೆ
ಬೀರು ದೀಪವೆ ಬೀರು ನಿನ್ನ ಹೊಂಬೆಳಕಲ್ಲಿ
ಬೀರು ದೀಪವೆ ಬೀರು ನಿನ್ನ ಹೊಂಬೆಳಕಲ್ಲಿ
ನೋಡುವೆನು ನಲ್ಲೆ ರೂಪ, ಆರು ಬೇಗಲೇ ಆರು
ಶೃಂಗಾರ ಛಾಯೆಯಲ್ಲಿ ನಾಚಿ ನೀರಾಗದಂತೆ
ಬಾ ಮಳೆಯೇ ಬಾ.....
yaako eno - abhay
ಚಿತ್ರ: ಅಭಯ್
ನಟರು: ದರ್ಶನ್, ಆರತಿ
ಗಾಯಕ: ಸೋನು ನಿಗಮ್
ಯಾಕೋ ಏನೋ ಯಾಕೋ ಏನೋ
ಜೊತೆಯಲೇ ಬೆರೆತೆವು ಜಗವನೆ ಮರೆತೆವು
ನನಗೆ ನೀನು ಇನ್ನು ನಿನಗೆ ನಾನು
ನನಗೆ ನೀನು ಇನ್ನು ನಿನಗೆ ನಾನು
ನೀನೆ...ಮೊದಲ ಹುಡುಗಿಯು ನೀನೆ
ಕೊನೆಯ ಸನಿಹವು ನೀನೆ
ಹಗಲುಗನಸಲು ನೀನೆ ಇರುಳು ನೆನಪಲು
ಅದೇನಾಯ್ತೋ ಕಾಣೆ ನಾನು
ಎದೆ ತುಂಬ ನಿನದೆ ಸುದ್ದಿ
ಕೇಳೆ ಜಾಣೆ ಪ್ರೀತಿ ಆಣೆ
ಅದೇ ನಾನು ನಿನ್ನ ಬಂಧಿ
ಜೊತೆಗೆ ನೀನು ಇರಲು ಬದುಕು ಜೇನು
ನನಗೆ ನೀನು ಇನ್ನು ನಿನಗೆ ನಾನು
ಕಣ್ಣ ಕೊಳದ ಒಳಗಡೆ ನಿನ್ನ
ಅಡಗಿಸಿಡುವೆನು ಚಿನ್ನ
ಜನುಮಜನುಮಕು ನನ್ನ ಬದುಕು ಅರಳಿಸು
ನಾನೇ ನಿನ್ನ ಹೃದಯದ ಚೋರ
ನನ್ನಾಣೆ ಭಾಷೆ ನೇರ
ನೀನೆ ನನ್ನ ಪ್ರೇಮದ ಸಾರ
ನಿನ್ನ ಒಲವೆ ನನಗಾಧಾರ
ಮಿನುಗು ಬಾರೆ ನನ್ನ ಮಿನುಗುತಾರೆ
ನನಗೆ ನೀನು ಇನ್ನು ನಿನಗೆ ನಾನು
ನಟರು: ದರ್ಶನ್, ಆರತಿ
ಗಾಯಕ: ಸೋನು ನಿಗಮ್
ಯಾಕೋ ಏನೋ ಯಾಕೋ ಏನೋ
ಜೊತೆಯಲೇ ಬೆರೆತೆವು ಜಗವನೆ ಮರೆತೆವು
ನನಗೆ ನೀನು ಇನ್ನು ನಿನಗೆ ನಾನು
ನನಗೆ ನೀನು ಇನ್ನು ನಿನಗೆ ನಾನು
ನೀನೆ...ಮೊದಲ ಹುಡುಗಿಯು ನೀನೆ
ಕೊನೆಯ ಸನಿಹವು ನೀನೆ
ಹಗಲುಗನಸಲು ನೀನೆ ಇರುಳು ನೆನಪಲು
ಅದೇನಾಯ್ತೋ ಕಾಣೆ ನಾನು
ಎದೆ ತುಂಬ ನಿನದೆ ಸುದ್ದಿ
ಕೇಳೆ ಜಾಣೆ ಪ್ರೀತಿ ಆಣೆ
ಅದೇ ನಾನು ನಿನ್ನ ಬಂಧಿ
ಜೊತೆಗೆ ನೀನು ಇರಲು ಬದುಕು ಜೇನು
ನನಗೆ ನೀನು ಇನ್ನು ನಿನಗೆ ನಾನು
ಕಣ್ಣ ಕೊಳದ ಒಳಗಡೆ ನಿನ್ನ
ಅಡಗಿಸಿಡುವೆನು ಚಿನ್ನ
ಜನುಮಜನುಮಕು ನನ್ನ ಬದುಕು ಅರಳಿಸು
ನಾನೇ ನಿನ್ನ ಹೃದಯದ ಚೋರ
ನನ್ನಾಣೆ ಭಾಷೆ ನೇರ
ನೀನೆ ನನ್ನ ಪ್ರೇಮದ ಸಾರ
ನಿನ್ನ ಒಲವೆ ನನಗಾಧಾರ
ಮಿನುಗು ಬಾರೆ ನನ್ನ ಮಿನುಗುತಾರೆ
ನನಗೆ ನೀನು ಇನ್ನು ನಿನಗೆ ನಾನು
aakasha neene - ambaari
ಚಿತ್ರ: ಅಂಬಾರಿ
ನಟರು: ಯೋಗೀಶ್
ಗಾಯಕ: ಸೋನು ನಿಗಮ್
ಆಕಾಶ ನೀನೆ ನೀಡೊಂದು ಗೂಡು
ಬಂತೀಗ ಪ್ರೀತಿ ಹಾರಿ
ತಂಗಾಳಿ ನೀನೆ ನೀಡೊಂದು ಹಾಡು
ಕಂಡಿತು ಕಾಲು ದಾರಿ
ಒಂದಾದ ಜೀವ ಹೂವಾಗುವಂತೆ ಎಂದು ಕಾಪಾಡಲಿ
ಪ್ರೀತಿಯ ಅಂಬಾರಿ
ಕಣ್ಣಿನಲ್ಲಿ ಕಣ್ಣಿರೆ ಲೋಕವೆಲ್ಲ ಹೂ ಹಂದರ
ಭಾವವೊಂದೇ ಆಗಿರೆ ಬೇಕೇ ಬೇರೆ ಭಾಷಾಂತರ
ಎದೆಯಿಂದ ಹೊರ ಹೋಗೋ ಉಸಿರೆಲ್ಲ ಕನಸಾಗಲಿ
ಈ ಪ್ರೀತಿ ಜೊತೆಯಲ್ಲಿ ಒಂದೊಂದು ನನಸಾಗಲಿ
ಕೊನೆಯಿಲ್ಲದ ಕುಶಲೋಪರಿ ಪ್ರೀತಿಯ ಅಂಬಾರಿ
ಕಾಣದಂತ ಹೊಸ್ತಿಲು ದೂರದಿಂದ ಬಾ ಎಂದಿದೆ
ಪೆದ್ದು ಮುದ್ದು ಜೋಡಿಗೆ ಸಿಕ್ಕ ಪ್ರೀತಿ ಸೊಗಸಾಗಿದೆ
ಆ ಸೂರ್ಯ ಸರಿದಾಗ ಈ ಪ್ರೇಮ ರೋಮಾಂಚನ
ಮುಸ್ಸಂಜೆ ಕವಿದಾಗ ಈ ಪ್ರೇಮ ನೀಲಾಂಜನ
ಮುಂದರಿಯುವ ಕಾದಂಬರಿ ಪ್ರೀತಿಯ ಅಂಬಾರಿ
ನಟರು: ಯೋಗೀಶ್
ಗಾಯಕ: ಸೋನು ನಿಗಮ್
ಆಕಾಶ ನೀನೆ ನೀಡೊಂದು ಗೂಡು
ಬಂತೀಗ ಪ್ರೀತಿ ಹಾರಿ
ತಂಗಾಳಿ ನೀನೆ ನೀಡೊಂದು ಹಾಡು
ಕಂಡಿತು ಕಾಲು ದಾರಿ
ಒಂದಾದ ಜೀವ ಹೂವಾಗುವಂತೆ ಎಂದು ಕಾಪಾಡಲಿ
ಪ್ರೀತಿಯ ಅಂಬಾರಿ
ಕಣ್ಣಿನಲ್ಲಿ ಕಣ್ಣಿರೆ ಲೋಕವೆಲ್ಲ ಹೂ ಹಂದರ
ಭಾವವೊಂದೇ ಆಗಿರೆ ಬೇಕೇ ಬೇರೆ ಭಾಷಾಂತರ
ಎದೆಯಿಂದ ಹೊರ ಹೋಗೋ ಉಸಿರೆಲ್ಲ ಕನಸಾಗಲಿ
ಈ ಪ್ರೀತಿ ಜೊತೆಯಲ್ಲಿ ಒಂದೊಂದು ನನಸಾಗಲಿ
ಕೊನೆಯಿಲ್ಲದ ಕುಶಲೋಪರಿ ಪ್ರೀತಿಯ ಅಂಬಾರಿ
ಕಾಣದಂತ ಹೊಸ್ತಿಲು ದೂರದಿಂದ ಬಾ ಎಂದಿದೆ
ಪೆದ್ದು ಮುದ್ದು ಜೋಡಿಗೆ ಸಿಕ್ಕ ಪ್ರೀತಿ ಸೊಗಸಾಗಿದೆ
ಆ ಸೂರ್ಯ ಸರಿದಾಗ ಈ ಪ್ರೇಮ ರೋಮಾಂಚನ
ಮುಸ್ಸಂಜೆ ಕವಿದಾಗ ಈ ಪ್ರೇಮ ನೀಲಾಂಜನ
ಮುಂದರಿಯುವ ಕಾದಂಬರಿ ಪ್ರೀತಿಯ ಅಂಬಾರಿ
Thursday, December 31, 2009
baanu kempaadante - abhay
ಚಿತ್ರ: ಅಭಯ್
ನಟರು: ದರ್ಶನ್, ಆರತಿ
ಗಾಯನ: ಸುನೀತಾ ಗೋಪರಾಜು
ಬಾನು ಕೆಂಪಾದಂತೆ ಗಾಳಿ ಇಂಪಾದಂತೆ
ತಾಜಾ ಅನುರಾಗ ಶುರುವಾಗುವ ಲಕ್ಷಣವೇ
ನೀನು ನೆನಪಾದಂತೆ ಜೀವ ನವಿರಾದಂತೆ
ತಾಜಾ ಅನುರಾಗ ಶುರುವಾಗುವ ಲಕ್ಷಣವೇ
ಅತಿಯಾಗಿ ಸುಳಿವಂತ ಹಿತವಾಗಿ ಕಾಡುವಂತ
ಆತಂಕವಾದಿಯೇ ನಿನಗಾಗಿ ಕಾಯುವೆ
ಕಳೆದು ಹೋದೆ ನೋಡು ಹೇಗೆ ನಿನ್ನ ಧ್ಯಾನದಲ್ಲಿ ನಾನು
ಕನಸಿನಲ್ಲಿ ನನ್ನ ಹೀಗೆ ಎಳೆದುಕೊಂಡು ಹೋಗು ನೀನು
ಒಂದು ಚೂರೆ ಕಾಯಿಸು, ಬಂದು ಚೆಂದಗಾಣಿಸು
ಮಿತಿಮೀರಿ ಹಚ್ಚಿಕೊಂಡು ಬಲವಾಗಿ ಮೆಚ್ಚಿಕೊಂಡು
ಮನಸೊಂದೆ ಆದಮೇಲೆ ಮರೆಯಾಗಿ ದೂರ....ಇರಲಾರೆ ಇರಲಾರೆ
ಒಂದೆ ಮಾತು ನೂರು ಬಾರಿ ಹೇಳಬೇಕು ಎಂಬ ಆಸೆ
ಆದರು ಸಾಲದಾಗಿ ಹೋಯಿತೀಗ ನನ್ನ ಭಾಷೆ
ಮೌನ ಕೂಡ ಮಲ್ಲಿಗೆ ಸೋಕಿದಾಗ ಮೆಲ್ಲಗೆ
ಹೊಸ ರೆಕ್ಕೆ ಮೂಡಿ ಬಂತು ಹೃದಯಕ್ಕೆ ಈಗ ತಾನೇ
ಜೊತೆಯಲ್ಲೇ ಇಂದು ನಿನ್ನ ಖುಷಿಯಾಗಿ ಹಾರಿ.....ಬರಲೇನು ಬರಲೇನು
ಬಾನು ಕೆಂಪಾದಂತೆ ಗಾಳಿ ಇಂಪಾದಂತೆ
ತಾಜಾ ಅನುರಾಗ ಶುರುವಾಗಿದೆ ಈ ಕ್ಷಣವೇ
ಅತಿಯಾಗಿ ಸುಳಿವಂತ ಹಿತವಾಗಿ ಕಾಡುವಂತ
ಆತಂಕವಾದಿಯೇ ನಿನಗಾಗಿ ಕಾಯುವೆ.....
ನಟರು: ದರ್ಶನ್, ಆರತಿ
ಗಾಯನ: ಸುನೀತಾ ಗೋಪರಾಜು
ಬಾನು ಕೆಂಪಾದಂತೆ ಗಾಳಿ ಇಂಪಾದಂತೆ
ತಾಜಾ ಅನುರಾಗ ಶುರುವಾಗುವ ಲಕ್ಷಣವೇ
ನೀನು ನೆನಪಾದಂತೆ ಜೀವ ನವಿರಾದಂತೆ
ತಾಜಾ ಅನುರಾಗ ಶುರುವಾಗುವ ಲಕ್ಷಣವೇ
ಅತಿಯಾಗಿ ಸುಳಿವಂತ ಹಿತವಾಗಿ ಕಾಡುವಂತ
ಆತಂಕವಾದಿಯೇ ನಿನಗಾಗಿ ಕಾಯುವೆ
ಕಳೆದು ಹೋದೆ ನೋಡು ಹೇಗೆ ನಿನ್ನ ಧ್ಯಾನದಲ್ಲಿ ನಾನು
ಕನಸಿನಲ್ಲಿ ನನ್ನ ಹೀಗೆ ಎಳೆದುಕೊಂಡು ಹೋಗು ನೀನು
ಒಂದು ಚೂರೆ ಕಾಯಿಸು, ಬಂದು ಚೆಂದಗಾಣಿಸು
ಮಿತಿಮೀರಿ ಹಚ್ಚಿಕೊಂಡು ಬಲವಾಗಿ ಮೆಚ್ಚಿಕೊಂಡು
ಮನಸೊಂದೆ ಆದಮೇಲೆ ಮರೆಯಾಗಿ ದೂರ....ಇರಲಾರೆ ಇರಲಾರೆ
ಒಂದೆ ಮಾತು ನೂರು ಬಾರಿ ಹೇಳಬೇಕು ಎಂಬ ಆಸೆ
ಆದರು ಸಾಲದಾಗಿ ಹೋಯಿತೀಗ ನನ್ನ ಭಾಷೆ
ಮೌನ ಕೂಡ ಮಲ್ಲಿಗೆ ಸೋಕಿದಾಗ ಮೆಲ್ಲಗೆ
ಹೊಸ ರೆಕ್ಕೆ ಮೂಡಿ ಬಂತು ಹೃದಯಕ್ಕೆ ಈಗ ತಾನೇ
ಜೊತೆಯಲ್ಲೇ ಇಂದು ನಿನ್ನ ಖುಷಿಯಾಗಿ ಹಾರಿ.....ಬರಲೇನು ಬರಲೇನು
ಬಾನು ಕೆಂಪಾದಂತೆ ಗಾಳಿ ಇಂಪಾದಂತೆ
ತಾಜಾ ಅನುರಾಗ ಶುರುವಾಗಿದೆ ಈ ಕ್ಷಣವೇ
ಅತಿಯಾಗಿ ಸುಳಿವಂತ ಹಿತವಾಗಿ ಕಾಡುವಂತ
ಆತಂಕವಾದಿಯೇ ನಿನಗಾಗಿ ಕಾಯುವೆ.....
kuDi notave - parichaya
ಚಿತ್ರ: ಪರಿಚಯ
ನಟರು: ತರುಣ್, ರೇಖ
ಗಾಯನ: ಶ್ರೇಯ ಗೋಶಲ್, ಶಾನ್
ಕುಡಿ ನೋಟವೇ ಮನಮೋಹಕ
ಒಡನಾಟವೇ ಬಲು ರೋಚಕ
ಹುಡುಕಾಟವೇ ರೋಮಾಂಚಕ ಆ ಆ .....
ನೀ ಬಂದು ಹೋದ ಜಾಗ ಉಸಿರಾಡಿದೆ ಉಸಿರಾಡಿದೆ
ಬೆರಳೆಲ್ಲ ಓಲೆ ಗೀಚಿ ಮಸಿಯಾಗಿದೆ ಮಸಿಯಾಗಿದೆ
ಕನಸೊಂದು ಕುಲುಕುತ ಕೈಯ
ತುಸು ದೂರ ಚಲಿಸಿದೆ ಎಲ್ಲೋ
ಮನವೀಗ ಮರೆಯುತ ಮೈಯ
ಗುರುತನ್ನೇ ಅರಸಿದೆ ಎಲ್ಲೋ
ನಿನ್ನ ಕಂಡಾಗಲೇ ಜೀವ ಮೂಕ
ಅನುರಾಗಕ್ಕೀಗ ಮಾತೆ ಮಿತಿಯಾಗಿದೆ ಮಿತಿಯಾಗಿದೆ
ಜೊತೆಯಾದ ಮೇಲೆ ಪ್ರೀತಿ ಅತಿಯಾಗಿದೆ ಅತಿಯಾಗಿದೆ
ಮರೆಮಾಚಿ ಕರೆಯಲು ನೀನು
ಮನಸಾರೆ ಪರವಶ ನಾನು
ನೆನಪಾಗಿ ಸುಳಿಯಲು ನೀನು
ನವಿರಾದ ಪರಿಮಳವೇನು
ನೀನೆ ಈ ಜೀವದ ಭಾವಲೋಕ
ಕುಡಿನೋಟವೇ .....
ನಟರು: ತರುಣ್, ರೇಖ
ಗಾಯನ: ಶ್ರೇಯ ಗೋಶಲ್, ಶಾನ್
ಕುಡಿ ನೋಟವೇ ಮನಮೋಹಕ
ಒಡನಾಟವೇ ಬಲು ರೋಚಕ
ಹುಡುಕಾಟವೇ ರೋಮಾಂಚಕ ಆ ಆ .....
ನೀ ಬಂದು ಹೋದ ಜಾಗ ಉಸಿರಾಡಿದೆ ಉಸಿರಾಡಿದೆ
ಬೆರಳೆಲ್ಲ ಓಲೆ ಗೀಚಿ ಮಸಿಯಾಗಿದೆ ಮಸಿಯಾಗಿದೆ
ಕನಸೊಂದು ಕುಲುಕುತ ಕೈಯ
ತುಸು ದೂರ ಚಲಿಸಿದೆ ಎಲ್ಲೋ
ಮನವೀಗ ಮರೆಯುತ ಮೈಯ
ಗುರುತನ್ನೇ ಅರಸಿದೆ ಎಲ್ಲೋ
ನಿನ್ನ ಕಂಡಾಗಲೇ ಜೀವ ಮೂಕ
ಅನುರಾಗಕ್ಕೀಗ ಮಾತೆ ಮಿತಿಯಾಗಿದೆ ಮಿತಿಯಾಗಿದೆ
ಜೊತೆಯಾದ ಮೇಲೆ ಪ್ರೀತಿ ಅತಿಯಾಗಿದೆ ಅತಿಯಾಗಿದೆ
ಮರೆಮಾಚಿ ಕರೆಯಲು ನೀನು
ಮನಸಾರೆ ಪರವಶ ನಾನು
ನೆನಪಾಗಿ ಸುಳಿಯಲು ನೀನು
ನವಿರಾದ ಪರಿಮಳವೇನು
ನೀನೆ ಈ ಜೀವದ ಭಾವಲೋಕ
ಕುಡಿನೋಟವೇ .....
Friday, December 25, 2009
nee sanihake bandare - maLeyalli jotheyalli
ಚಿತ್ರ: ಮಳೆಯಲ್ಲಿ ಜೊತೆಯಲ್ಲಿ
ನಟರು: ಗಣೇಶ್, ಯುವಿಕ ಚೌದರಿ, ಅಂಜನ ಸುಖಾನಿ
ಗಾಯನ: ಸೋನು ನಿಗಮ್
ನೀ ಸನಿಹಕೆ ಬಂದರೆ ಹೃದಯದ ಗತಿಯೇನು ಹೇಳು ನೀನು, ನೀನೆ ಹೇಳು
ಇನ್ನು ನಿನ್ನ ಕನಸಿನಲ್ಲಿ ಕರೆ ನೀನು ಶುರು ನಾನು
ನಿನ್ನೊಲವಿಗೆ ಮಿಡಿಯದ ಹೃದಯದ ಉಪಯೋಗ ಏನು ಹೇಳು, ಹೇಳು ನೀನು
ಸಮೀಪ ಬಂತು ಬಯಕೆಗಳ ವಿಶೇಷವಾದ ಮೆರವಣಿಗೆ
ಇದೀಗ ನೋಡು ಬೆರಳುಗಳ ಸರಾಗವಾದ ಬರವಣಿಗೆ
ನಿನ್ನ ಬಿಟ್ಟು ಇಲ್ಲ ಜೀವ ಎಂದೂ ಕೂಡ ಒಂದು ಘಳಿಗೆ
ನಿನ್ನ ಮಾತು ಏನೇ ಇರಲಿ ನಿನ್ನ ಮೌನ ನಂದೇ ಏನು
ನೀ ಸನಿಹಕೆ ಬಂದರೆ.....
ನನ್ನ ಎದೆಯ ಸಣ್ಣ ತೆರೆಯ ಧಾರಾವಾಹಿ ನಿನ್ನ ನೆನಪು
ನೆನ್ನೆ ತನಕ ಎಲ್ಲಿ ಅಡಗಿ ಇತ್ತು ನಿನ್ನ ಕಣ್ಣ ಹೊಳಪು
ಉಸಿರು ಹಾರಿ ಹೋಗುವ ಹಾಗೆ ಬಿಗಿದು ತಬ್ಬಿ ಕೊಲ್ಲು ನೀನು
ಮತ್ತೆ ಮತ್ತೆ ನಿನ್ನುಸಿರು ನೀಡುತ ಉಳಿಸು ನನ್ನನು
ದಾರಿಯಲ್ಲಿ ಬುತ್ತಿ ಹಿಡಿದು ನಿಂತ ಸಾಥಿ ನೀನೆ ಏನು
ನೀ ಸನಿಹಕೆ ಬಂದರೆ.....
ನಟರು: ಗಣೇಶ್, ಯುವಿಕ ಚೌದರಿ, ಅಂಜನ ಸುಖಾನಿ
ಗಾಯನ: ಸೋನು ನಿಗಮ್
ನೀ ಸನಿಹಕೆ ಬಂದರೆ ಹೃದಯದ ಗತಿಯೇನು ಹೇಳು ನೀನು, ನೀನೆ ಹೇಳು
ಇನ್ನು ನಿನ್ನ ಕನಸಿನಲ್ಲಿ ಕರೆ ನೀನು ಶುರು ನಾನು
ನಿನ್ನೊಲವಿಗೆ ಮಿಡಿಯದ ಹೃದಯದ ಉಪಯೋಗ ಏನು ಹೇಳು, ಹೇಳು ನೀನು
ಸಮೀಪ ಬಂತು ಬಯಕೆಗಳ ವಿಶೇಷವಾದ ಮೆರವಣಿಗೆ
ಇದೀಗ ನೋಡು ಬೆರಳುಗಳ ಸರಾಗವಾದ ಬರವಣಿಗೆ
ನಿನ್ನ ಬಿಟ್ಟು ಇಲ್ಲ ಜೀವ ಎಂದೂ ಕೂಡ ಒಂದು ಘಳಿಗೆ
ನಿನ್ನ ಮಾತು ಏನೇ ಇರಲಿ ನಿನ್ನ ಮೌನ ನಂದೇ ಏನು
ನೀ ಸನಿಹಕೆ ಬಂದರೆ.....
ನನ್ನ ಎದೆಯ ಸಣ್ಣ ತೆರೆಯ ಧಾರಾವಾಹಿ ನಿನ್ನ ನೆನಪು
ನೆನ್ನೆ ತನಕ ಎಲ್ಲಿ ಅಡಗಿ ಇತ್ತು ನಿನ್ನ ಕಣ್ಣ ಹೊಳಪು
ಉಸಿರು ಹಾರಿ ಹೋಗುವ ಹಾಗೆ ಬಿಗಿದು ತಬ್ಬಿ ಕೊಲ್ಲು ನೀನು
ಮತ್ತೆ ಮತ್ತೆ ನಿನ್ನುಸಿರು ನೀಡುತ ಉಳಿಸು ನನ್ನನು
ದಾರಿಯಲ್ಲಿ ಬುತ್ತಿ ಹಿಡಿದು ನಿಂತ ಸಾಥಿ ನೀನೆ ಏನು
ನೀ ಸನಿಹಕೆ ಬಂದರೆ.....
Tuesday, November 24, 2009
preetige janma - excuse me
ಚಿತ್ರ: ಎಕ್ಸ್ಕ್ಯೂಸ್ ಮಿ
ಹಾಡಿದವರು: ಹೇಮಂತ್
ನಟರು: ಅಜಯ್ ರಾವ್, ಸುನಿಲ್ ರಾವ್, ರಮ್ಯ
ಪ್ರೀತಿಗೆ ಜನ್ಮ ನೀಡಿದ ಬ್ರಹ್ಮ
ಭೂಮಿಗೆ ತಂದು ಎಸೆದ
ಹಂಚಲು ಹೋಗಿ ಬೇಸರವಾಗಿ
ಹಂಚಿಕೋ ಹೋಗಿ ಎಂದ
ಕೊನೆಗೂ ಸಿಗದೇ ಪ್ರೀತಿ
ಬದುಕು ರಣಭೂಮಿ
ಜಯಿಸಲಿ ಪ್ರೇಮಿ
ಅವನ ಅವಳ ಬದುಕು ಮುಗಿದರೂನು
ಅವರ ಪ್ರೀತಿ ಗುರುತು ಸಾಯದಿನ್ನು
ಬಿರುಗಾಳಿಗೆ ಸೂರ್ಯ ಹಾರಿ ಹೋದರು
ಪ್ರೀತಿಯು ಹಾರದು
ಈ ಜಗದ ಎಲ್ಲ ಗಡಿಯಾರ ನಿಂತರು
ಪ್ರೀತಿಯು ನಿಲ್ಲದು
ಬದುಕು ಸುಡುಭೂಮಿ
ನಡುಗನು ಪ್ರೇಮಿ
ಯಮನು ಶರಣು ಎನುವ ಪ್ರೀತಿ ಮುಂದೆ
ಧನಿಕ ತಿರುಕ ಪ್ರೀತಿ ಮುಂದೆ ಒಂದೆ
ಹಳೆ ಗಾದೆ ವೇದಾಂತ ಬೂದಿಯಾದರು
ಪ್ರೀತಿಯು ಸಾಯದು
ತಿರುಗಾಡುವ ಭೂಮಿಯು ನಿಂತೆ ಹೋದರು
ಪ್ರೀತಿಯು ನಿಲ್ಲದು
ಬದುಕು ಮರುಭೂಮಿ
ಮಳೆ ಹನಿ ಪ್ರೇಮಿ
ಹಾಡಿದವರು: ಹೇಮಂತ್
ನಟರು: ಅಜಯ್ ರಾವ್, ಸುನಿಲ್ ರಾವ್, ರಮ್ಯ
ಪ್ರೀತಿಗೆ ಜನ್ಮ ನೀಡಿದ ಬ್ರಹ್ಮ
ಭೂಮಿಗೆ ತಂದು ಎಸೆದ
ಹಂಚಲು ಹೋಗಿ ಬೇಸರವಾಗಿ
ಹಂಚಿಕೋ ಹೋಗಿ ಎಂದ
ಕೊನೆಗೂ ಸಿಗದೇ ಪ್ರೀತಿ
ಬದುಕು ರಣಭೂಮಿ
ಜಯಿಸಲಿ ಪ್ರೇಮಿ
ಅವನ ಅವಳ ಬದುಕು ಮುಗಿದರೂನು
ಅವರ ಪ್ರೀತಿ ಗುರುತು ಸಾಯದಿನ್ನು
ಬಿರುಗಾಳಿಗೆ ಸೂರ್ಯ ಹಾರಿ ಹೋದರು
ಪ್ರೀತಿಯು ಹಾರದು
ಈ ಜಗದ ಎಲ್ಲ ಗಡಿಯಾರ ನಿಂತರು
ಪ್ರೀತಿಯು ನಿಲ್ಲದು
ಬದುಕು ಸುಡುಭೂಮಿ
ನಡುಗನು ಪ್ರೇಮಿ
ಯಮನು ಶರಣು ಎನುವ ಪ್ರೀತಿ ಮುಂದೆ
ಧನಿಕ ತಿರುಕ ಪ್ರೀತಿ ಮುಂದೆ ಒಂದೆ
ಹಳೆ ಗಾದೆ ವೇದಾಂತ ಬೂದಿಯಾದರು
ಪ್ರೀತಿಯು ಸಾಯದು
ತಿರುಗಾಡುವ ಭೂಮಿಯು ನಿಂತೆ ಹೋದರು
ಪ್ರೀತಿಯು ನಿಲ್ಲದು
ಬದುಕು ಮರುಭೂಮಿ
ಮಳೆ ಹನಿ ಪ್ರೇಮಿ
preetse preetse - preetse
ಚಿತ್ರ: ಪ್ರೀತ್ಸೇ
ನಟರು: ಉಪೇಂದ್ರ, ಸೊನಾಲಿ ಬೇಂದ್ರೆ
ಹಾಡಿದವರು: ಹೇಮಂತ್
ಪ್ರೀತ್ಸೇ ಪ್ರೀತ್ಸೇ ಕಣ್ಣು ಮುಚ್ಚಿ ನನ್ನ ಪ್ರೀತ್ಸೇ
ಮನಸು ಬಿಚ್ಚಿ ನನ್ನ ಪ್ರೀತ್ಸೇ
ಪ್ರೀತ್ಸೇ ಪ್ರೀತ್ಸೇ ಕಣ್ಣು ಮುಚ್ಚಿ ನನ್ನ ಪ್ರೀತ್ಸೇ
ಮನಸು ಬಿಚ್ಚಿ ನನ್ನ ಪ್ರೀತ್ಸೇ
ಉಸಿರಾಗಿ ಪ್ರೀತ್ಸೇ ಬದುಕಾಗಿ ಪ್ರೀತ್ಸೇ
ನನಗಾಗಿ ಪ್ರೀತ್ಸೇ ನಿನಗಾಗಿ ಪ್ರೀತ್ಸೇ
ಓ ಕಿರಣ ಓ ಕಿರಣ ನೀ ನನ್ನ ಪ್ರೀತಿ ಕಿರಣ
ಕಿರಣ ಕಿರಣ.....
ಸಾವಿರಾರು ದಿನಗಳ ಕೆಳಗೆ
ನನ್ನೆದೆಯ ಗರ್ಭದ ಒಳಗೆ
ಉಸಿರಾಡಿತು ಆಸೆಯ ಭ್ರೂಣ
ಪಡೆಯಿತು ಪ್ರಾಣ
ಬೆಳೆಯಿತು ಕಲಿಯಿತು ಮುದ್ದಿನ ಮಾತೊಂದ
ಪ್ರೀತ್ಸೇ ಪ್ರೀತ್ಸೇ ಪ್ರೀತ್ಸೇ
ಪ್ರೀತ್ಸೇ ನನ್ನೇ ಪ್ರೀತ್ಸೇ
ಮಾತಾಡ್ತಾ ಪ್ರೀತ್ಸೇ ಮುದ್ದಾಡ್ತಾ ಪ್ರೀತ್ಸೇ
ಕಣ್ಣೊರೆಸಿ ಪ್ರೀತ್ಸೇ ಮಗು ಅಂತ ಪ್ರೀತ್ಸೇ
ಓ ಕಿರಣ ಓ ಕಿರಣ ನೀ ನನ್ನ ಪ್ರೀತಿ ಕಿರಣ
ಕಿರಣ ಕಿರಣ.......
ನಿನ್ನಂದಕೆ ನಾ ಅಭಿಮಾನಿ
ನನ್ನೆದೆಗೆ ನೀ ಯಜಮಾನಿ
ನೀನಿಲ್ಲದ ಲೋಕ ಶೂನ್ಯ ಬಾಳು ಬರಡು
ಜನ್ಮ ದಂಡ ಸೃಷ್ಟಿಯ ಅದ್ಭುತವೇ
ಪ್ರೀತ್ಸೇ ಪ್ರೀತ್ಸೇ ಪ್ರೀತ್ಸೇ
ಪ್ರೀತ್ಸೇ ನನ್ನೇ ಪ್ರೀತ್ಸೇ
ದಯಮಾಡಿ ಪ್ರೀತ್ಸೇ ಕೃಪೆ ತೋರಿ ಪ್ರೀತ್ಸೇ
ಪ್ರೇಮಿಗಾಗಿ ಪ್ರೀತ್ಸೇ ಪ್ರೀತಿಗಾಗಿ ಪ್ರೀತ್ಸೇ
ಓ ಕಿರಣ ಓ ಕಿರಣ
ನೀ ನನ್ನ ಪ್ರೀತಿ ಕಿರಣ...
ಕಿರಣ ಕಿರಣ.......
ನಟರು: ಉಪೇಂದ್ರ, ಸೊನಾಲಿ ಬೇಂದ್ರೆ
ಹಾಡಿದವರು: ಹೇಮಂತ್
ಪ್ರೀತ್ಸೇ ಪ್ರೀತ್ಸೇ ಕಣ್ಣು ಮುಚ್ಚಿ ನನ್ನ ಪ್ರೀತ್ಸೇ
ಮನಸು ಬಿಚ್ಚಿ ನನ್ನ ಪ್ರೀತ್ಸೇ
ಪ್ರೀತ್ಸೇ ಪ್ರೀತ್ಸೇ ಕಣ್ಣು ಮುಚ್ಚಿ ನನ್ನ ಪ್ರೀತ್ಸೇ
ಮನಸು ಬಿಚ್ಚಿ ನನ್ನ ಪ್ರೀತ್ಸೇ
ಉಸಿರಾಗಿ ಪ್ರೀತ್ಸೇ ಬದುಕಾಗಿ ಪ್ರೀತ್ಸೇ
ನನಗಾಗಿ ಪ್ರೀತ್ಸೇ ನಿನಗಾಗಿ ಪ್ರೀತ್ಸೇ
ಓ ಕಿರಣ ಓ ಕಿರಣ ನೀ ನನ್ನ ಪ್ರೀತಿ ಕಿರಣ
ಕಿರಣ ಕಿರಣ.....
ಸಾವಿರಾರು ದಿನಗಳ ಕೆಳಗೆ
ನನ್ನೆದೆಯ ಗರ್ಭದ ಒಳಗೆ
ಉಸಿರಾಡಿತು ಆಸೆಯ ಭ್ರೂಣ
ಪಡೆಯಿತು ಪ್ರಾಣ
ಬೆಳೆಯಿತು ಕಲಿಯಿತು ಮುದ್ದಿನ ಮಾತೊಂದ
ಪ್ರೀತ್ಸೇ ಪ್ರೀತ್ಸೇ ಪ್ರೀತ್ಸೇ
ಪ್ರೀತ್ಸೇ ನನ್ನೇ ಪ್ರೀತ್ಸೇ
ಮಾತಾಡ್ತಾ ಪ್ರೀತ್ಸೇ ಮುದ್ದಾಡ್ತಾ ಪ್ರೀತ್ಸೇ
ಕಣ್ಣೊರೆಸಿ ಪ್ರೀತ್ಸೇ ಮಗು ಅಂತ ಪ್ರೀತ್ಸೇ
ಓ ಕಿರಣ ಓ ಕಿರಣ ನೀ ನನ್ನ ಪ್ರೀತಿ ಕಿರಣ
ಕಿರಣ ಕಿರಣ.......
ನಿನ್ನಂದಕೆ ನಾ ಅಭಿಮಾನಿ
ನನ್ನೆದೆಗೆ ನೀ ಯಜಮಾನಿ
ನೀನಿಲ್ಲದ ಲೋಕ ಶೂನ್ಯ ಬಾಳು ಬರಡು
ಜನ್ಮ ದಂಡ ಸೃಷ್ಟಿಯ ಅದ್ಭುತವೇ
ಪ್ರೀತ್ಸೇ ಪ್ರೀತ್ಸೇ ಪ್ರೀತ್ಸೇ
ಪ್ರೀತ್ಸೇ ನನ್ನೇ ಪ್ರೀತ್ಸೇ
ದಯಮಾಡಿ ಪ್ರೀತ್ಸೇ ಕೃಪೆ ತೋರಿ ಪ್ರೀತ್ಸೇ
ಪ್ರೇಮಿಗಾಗಿ ಪ್ರೀತ್ಸೇ ಪ್ರೀತಿಗಾಗಿ ಪ್ರೀತ್ಸೇ
ಓ ಕಿರಣ ಓ ಕಿರಣ
ನೀ ನನ್ನ ಪ್ರೀತಿ ಕಿರಣ...
ಕಿರಣ ಕಿರಣ.......
nannaaseya hoove - naa ninna mareyalaare
ಚಿತ್ರ: ನಾ ನಿನ್ನ ಮರೆಯಲಾರೆ
ನಟರು: ರಾಜ್ ಕುಮಾರ್, ಲಕ್ಷ್ಮಿ
ಹಾಡಿದವರು: ರಾಜ್ ಕುಮಾರ್
ನನ್ನಾಸೆಯ ಹೂವೆ ಬೆಳದಿಂಗಳ ಚೆಲುವೆ
ಇನ್ನೇತಕೆ ಅಳುವೆ ಏಕಾಂತದಿ ಭಯವೆ
ನಿನ್ನೊಲವಿಗೆ ಸೋತೆನು ಬಂದೆನು ನಾ
ಈ ಮೌನವೇನು ನಿನ್ನಲ್ಲಿ
ಈ ಕೋಪವೇಕೆ ನನ್ನಲ್ಲಿ
ನೀ ದೂರ ಹೋದರೆ ಹೀಗೆ
ನಾ ತಾಳೆ ಈ ವಿರಹದ ಬೇಗೆ
ಅಹಹ ಅಹಹ ಆಹಾ.....
ಕಾಣದಿರೆ ನೋಡುವ ಆಸೆ
ನೋಡುತಿರೆ ಸೇರುವ ಆಸೆ
ಸೇರಿದರೆ ಚಿನ್ನ ನಿನ್ನ
ಕೆಂಪಾದ ಚೆಂದುಟಿಯ ಆಸೆ
ನನ್ನಾಸೆಯ.....
ಆಹಾ ....ಲಲಲ......
ಬಾನಲ್ಲಿ ನೀಲಿ ಬೆರೆತಂತೆ
ಹೂವಲ್ಲಿ ಜೇನು ಇರುವಂತೆ
ನನ್ನಲ್ಲಿ ನೀನೊಂದಾಗಿ
ಇರುವಾಗ ಏಕೆ ಈ ಚಿಂತೆ
ಕಣ್ಣಲ್ಲಿ ಕಣ್ಣ ನೀ ಬೆರೆಸು
ಲತೆಯಂತೆ ನನ್ನ ಮೈ ಬಳಸು
ನೂರೆಂಟು ಸುಂದರ ಕನಸು
ಆ ನಿಮಿಷ ಬಾಳಿಗೆ ಸೊಗಸು
ನನ್ನಾಸೆಯ ಹೂವೆ......
ನಟರು: ರಾಜ್ ಕುಮಾರ್, ಲಕ್ಷ್ಮಿ
ಹಾಡಿದವರು: ರಾಜ್ ಕುಮಾರ್
ನನ್ನಾಸೆಯ ಹೂವೆ ಬೆಳದಿಂಗಳ ಚೆಲುವೆ
ಇನ್ನೇತಕೆ ಅಳುವೆ ಏಕಾಂತದಿ ಭಯವೆ
ನಿನ್ನೊಲವಿಗೆ ಸೋತೆನು ಬಂದೆನು ನಾ
ಈ ಮೌನವೇನು ನಿನ್ನಲ್ಲಿ
ಈ ಕೋಪವೇಕೆ ನನ್ನಲ್ಲಿ
ನೀ ದೂರ ಹೋದರೆ ಹೀಗೆ
ನಾ ತಾಳೆ ಈ ವಿರಹದ ಬೇಗೆ
ಅಹಹ ಅಹಹ ಆಹಾ.....
ಕಾಣದಿರೆ ನೋಡುವ ಆಸೆ
ನೋಡುತಿರೆ ಸೇರುವ ಆಸೆ
ಸೇರಿದರೆ ಚಿನ್ನ ನಿನ್ನ
ಕೆಂಪಾದ ಚೆಂದುಟಿಯ ಆಸೆ
ನನ್ನಾಸೆಯ.....
ಆಹಾ ....ಲಲಲ......
ಬಾನಲ್ಲಿ ನೀಲಿ ಬೆರೆತಂತೆ
ಹೂವಲ್ಲಿ ಜೇನು ಇರುವಂತೆ
ನನ್ನಲ್ಲಿ ನೀನೊಂದಾಗಿ
ಇರುವಾಗ ಏಕೆ ಈ ಚಿಂತೆ
ಕಣ್ಣಲ್ಲಿ ಕಣ್ಣ ನೀ ಬೆರೆಸು
ಲತೆಯಂತೆ ನನ್ನ ಮೈ ಬಳಸು
ನೂರೆಂಟು ಸುಂದರ ಕನಸು
ಆ ನಿಮಿಷ ಬಾಳಿಗೆ ಸೊಗಸು
ನನ್ನಾಸೆಯ ಹೂವೆ......
naariya seere kadda - daari tappida maga
ಚಿತ್ರ: ದಾರಿ ತಪ್ಪಿದ ಮಗ
ನಟರು: ರಾಜ್ ಕುಮಾರ್, ಮಂಜುಳ, ಆರತಿ, ಕಲ್ಪನಾ
ಹಾಡಿದವರು: ರಾಜ್ ಕುಮಾರ್
ಕೃಷ್ಣ....ಮುರಾರಿ.....ಯಮುನಾ ತೀರ ವಿಹಾರಿ
ಗೋಪಿ ಮಾನಸ ಹಾರಿ....ಶೌರಿ....ಶೌರಿ
ಬೋಲೋ ಶ್ರೀ ಕೃಷ್ಣ ಪರಮಾತ್ಮಕಿ
ನಾರಿಯ ಸೀರೆ ಕದ್ದ ರಾಧೆಯ ಮನವ ಗೆದ್ದ
ಕಳ್ಳರ ಕಳ್ಳ ಕೃಷ್ಣನು ಬಂದ
ಮೋಹದ ಮೋಡಿ ಹಾಕಿದ
ಕೃಷ್ಣ .........ಮುರಾರಿ......
ಮಗುವಾಗಿರುವಾಗ ಬೆಣ್ಣೆಯ ಕದ್ದ
ಮಣಿಯೊಡನೆ ರಮಣಿ ಭಾಮೆಯ ಗೆದ್ದ
ಮದುವೆ ಮನೆಗೆ ನುಗ್ಗಿ, ಏನ್ ಮಾಡ್ದ ಗೊತ್ತೇ
ರುಕ್ಮಿಣಿಯ ಕದ್ದ
ನರಕಾಸುರನ ಕೊಂದು ಹದಿನಾರು ಸಾವಿರ ನಾರಿಯರ ಗೆದ್ದ
ಅಹಹ...ಹುದಪ್ಪ
ಕದ್ದ ಗೆದ್ದ, ಗೆದ್ದ ಕದ್ದ.....
ನಾರಿಯ.....
ಯಮುನಾ ತೀರದಲಿ ತಣ್ಣನೆ ಗಾಳಿಯಲಿ
ರಾಧೆ ಕಾದಿರಲು ಮೆಲ್ಲನೆ
ಕೊಳಲನೂದುತಲಿ ಮನವ ಕೆಣಕುತಲಿ
ಕಂಡು ಕಾಣಿಸದೆ ಮೋಹನ
ಆಡಿ ಓಡಿದನು
ಬೋಲೋ ಶ್ರೀ ಕೃಷ್ಣ ಪರಮಾತ್ಮಕಿ
ನಾರಿಯ.....
ಕೃಷ್ಣ ಎಲ್ಲಿರುವೆ ಏಕೆ ಕಾಡಿರುವೆ
ವಿರಹದಿ ನೊಂದಿರುವೆ ಕಾಣದೆ
ರಾಧ ಮೋಹನನೆ ಬಾರೋ ಮಾಧವನೆ
ಎಂದು ಕೂಗಿರಲು ಬಂದು
ತನುವ ಬಳಸಿ ನಿಂದನು
ನಾರಿಯ ಸೀರೆ.....
ಕೃಷ್ಣ ಎನ್ನಿ ರಾಮ ಎನ್ನಿ
ಮುಕುಂದ ಎನ್ನಿ ಗೋವಿಂದ ಎನ್ನಿ
ರಾಧೆ ಕೃಷ್ಣ ಜೈ ಜೈ ಕೃಷ್ಣ ......
ನಟರು: ರಾಜ್ ಕುಮಾರ್, ಮಂಜುಳ, ಆರತಿ, ಕಲ್ಪನಾ
ಹಾಡಿದವರು: ರಾಜ್ ಕುಮಾರ್
ಕೃಷ್ಣ....ಮುರಾರಿ.....ಯಮುನಾ ತೀರ ವಿಹಾರಿ
ಗೋಪಿ ಮಾನಸ ಹಾರಿ....ಶೌರಿ....ಶೌರಿ
ಬೋಲೋ ಶ್ರೀ ಕೃಷ್ಣ ಪರಮಾತ್ಮಕಿ
ನಾರಿಯ ಸೀರೆ ಕದ್ದ ರಾಧೆಯ ಮನವ ಗೆದ್ದ
ಕಳ್ಳರ ಕಳ್ಳ ಕೃಷ್ಣನು ಬಂದ
ಮೋಹದ ಮೋಡಿ ಹಾಕಿದ
ಕೃಷ್ಣ .........ಮುರಾರಿ......
ಮಗುವಾಗಿರುವಾಗ ಬೆಣ್ಣೆಯ ಕದ್ದ
ಮಣಿಯೊಡನೆ ರಮಣಿ ಭಾಮೆಯ ಗೆದ್ದ
ಮದುವೆ ಮನೆಗೆ ನುಗ್ಗಿ, ಏನ್ ಮಾಡ್ದ ಗೊತ್ತೇ
ರುಕ್ಮಿಣಿಯ ಕದ್ದ
ನರಕಾಸುರನ ಕೊಂದು ಹದಿನಾರು ಸಾವಿರ ನಾರಿಯರ ಗೆದ್ದ
ಅಹಹ...ಹುದಪ್ಪ
ಕದ್ದ ಗೆದ್ದ, ಗೆದ್ದ ಕದ್ದ.....
ನಾರಿಯ.....
ಯಮುನಾ ತೀರದಲಿ ತಣ್ಣನೆ ಗಾಳಿಯಲಿ
ರಾಧೆ ಕಾದಿರಲು ಮೆಲ್ಲನೆ
ಕೊಳಲನೂದುತಲಿ ಮನವ ಕೆಣಕುತಲಿ
ಕಂಡು ಕಾಣಿಸದೆ ಮೋಹನ
ಆಡಿ ಓಡಿದನು
ಬೋಲೋ ಶ್ರೀ ಕೃಷ್ಣ ಪರಮಾತ್ಮಕಿ
ನಾರಿಯ.....
ಕೃಷ್ಣ ಎಲ್ಲಿರುವೆ ಏಕೆ ಕಾಡಿರುವೆ
ವಿರಹದಿ ನೊಂದಿರುವೆ ಕಾಣದೆ
ರಾಧ ಮೋಹನನೆ ಬಾರೋ ಮಾಧವನೆ
ಎಂದು ಕೂಗಿರಲು ಬಂದು
ತನುವ ಬಳಸಿ ನಿಂದನು
ನಾರಿಯ ಸೀರೆ.....
ಕೃಷ್ಣ ಎನ್ನಿ ರಾಮ ಎನ್ನಿ
ಮುಕುಂದ ಎನ್ನಿ ಗೋವಿಂದ ಎನ್ನಿ
ರಾಧೆ ಕೃಷ್ಣ ಜೈ ಜೈ ಕೃಷ್ಣ ......
Tuesday, November 17, 2009
keLisade kallu kallinali - beLLi kaalungura
ಚಿತ್ರ: ಬೆಳ್ಳಿ ಕಾಲುಂಗುರ
ಹಾಡಿದವರು: ಎಸ್ ಪಿ ಬಿ
ನಟರು: ಮಾಲಾಶ್ರಿ, ಸುನಿಲ್, ತಾರ
ಓ...
ಕೇಳಿಸದೆ ಕಲ್ಲು ಕಲ್ಲಿನಲ್ಲಿ ಕನ್ನಡ ನುಡಿ ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ ಹಂಪೆಯ ಗುಡಿ
ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ
ಕೇಳು ನೀನು
ಧೂರಮೆಯ ಆಧಾರ ಈ ಕಲೆಯ ಸಿಂಗಾರ
ಬಂಗಾರ ತೇರೇರಿ ಮೂಡಣವೇ ಸಿಂಧೂರ
ದಿನ ದಿನ ದಿನ ಹೊಸದಾಗಿದೆ
ಇಂದಿಗೂ ಜೀವಂತ ಶಿಲೆಯೊಳಗೆ ಸಂಗೀತ
ಸ್ವರ ಸ್ವರದ ಏರಿಳಿತ ತುಂಗೆಯಲಿ ಶ್ರೀಮಂತ
ಕಣ ಕಣ ಕಣ ಕಣ ಕರೆ ನೀಡಿದೆ
ನೀನೊಮ್ಮೆ ಬಂದಿಲ್ಲಿ ಹಿತವಾಗಿ ಹಾಡು
ಕೇಳಿಸದೆ .....
ಗಾಳಿಯೇ ಆದೇಶ ಮೇಘವೇ ಸಂದೇಶ
ಪ್ರೇಮಕೆ ಸಂಕೇತ ಹೊಂಬಣ್ಣದಾಕಾಶ
ಋತು ಋತುಗಳು ನಿನ್ನ ಕಾದಿವೆ
ನೀನಿರೆ ರಂಗೋಲಿ ಸಂಗಾತಿ ಸುವ್ವಾಲಿ
ನವರಸವು ಮೈತಾಳಿ ಜೀವನದ ಜೋಕಾಲಿ
ಯುಗಯುಗದಲು ನಿನ್ನ ಕಾಯುವೆ
ನೀನೊಮ್ಮೆ ಬಂದಿಲ್ಲಿ ಬೆಳಕನ್ನು ನೀಡು
ಕೇಳಿಸದೆ.....
ಹಾಡಿದವರು: ಎಸ್ ಪಿ ಬಿ
ನಟರು: ಮಾಲಾಶ್ರಿ, ಸುನಿಲ್, ತಾರ
ಓ...
ಕೇಳಿಸದೆ ಕಲ್ಲು ಕಲ್ಲಿನಲ್ಲಿ ಕನ್ನಡ ನುಡಿ ಕನ್ನಡ ನುಡಿ
ಕಾಣಿಸದೆ ಹೊನ್ನ ಚರಿತೆಯಲಿ ಹಂಪೆಯ ಗುಡಿ
ಹಂಪೆಯ ಗುಡಿ
ವೈಭವದ ತವರು ಕೂಗಿದೆ
ಪ್ರೀತಿಸುವ ಹೃದಯ ಬೇಡಿದೆ
ಕೇಳು ನೀನು
ಧೂರಮೆಯ ಆಧಾರ ಈ ಕಲೆಯ ಸಿಂಗಾರ
ಬಂಗಾರ ತೇರೇರಿ ಮೂಡಣವೇ ಸಿಂಧೂರ
ದಿನ ದಿನ ದಿನ ಹೊಸದಾಗಿದೆ
ಇಂದಿಗೂ ಜೀವಂತ ಶಿಲೆಯೊಳಗೆ ಸಂಗೀತ
ಸ್ವರ ಸ್ವರದ ಏರಿಳಿತ ತುಂಗೆಯಲಿ ಶ್ರೀಮಂತ
ಕಣ ಕಣ ಕಣ ಕಣ ಕರೆ ನೀಡಿದೆ
ನೀನೊಮ್ಮೆ ಬಂದಿಲ್ಲಿ ಹಿತವಾಗಿ ಹಾಡು
ಕೇಳಿಸದೆ .....
ಗಾಳಿಯೇ ಆದೇಶ ಮೇಘವೇ ಸಂದೇಶ
ಪ್ರೇಮಕೆ ಸಂಕೇತ ಹೊಂಬಣ್ಣದಾಕಾಶ
ಋತು ಋತುಗಳು ನಿನ್ನ ಕಾದಿವೆ
ನೀನಿರೆ ರಂಗೋಲಿ ಸಂಗಾತಿ ಸುವ್ವಾಲಿ
ನವರಸವು ಮೈತಾಳಿ ಜೀವನದ ಜೋಕಾಲಿ
ಯುಗಯುಗದಲು ನಿನ್ನ ಕಾಯುವೆ
ನೀನೊಮ್ಮೆ ಬಂದಿಲ್ಲಿ ಬೆಳಕನ್ನು ನೀಡು
ಕೇಳಿಸದೆ.....
beLLi kaalungura - beLLi kaalungura
ಚಿತ್ರ: ಬೆಳ್ಳಿ ಕಾಲುಂಗುರ
ಹಾಡಿದವರು: ಎಸ್ ಜಾನಕಿ, ??
ನಟರು: ಮಾಲಾಶ್ರಿ, ಸುನಿಲ್, ತಾರ
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ
ಓ.....
ಲಾಲಾ.....
ಈ ಮಿಂಚುಗಳಲ್ಲೇ ಸಾರವಿದೆ
ಸಾರದಲ್ಲೇ ಸಂಸಾರವಿದೆ
ಅಂಗುಲಿಯಲ್ಲೇ ಮಂಗಳದ ಬಂಧನವಾಗಿದೆ ಬಂಧನವಾಗಿದೆ
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ
ಬಾಳ ಕಡಲಲಿ ಪ್ರೇಮ ನದಿಗಳ ಸಂಧಿ ಸಮಯದಲಿ
ಮಿಂಚುವ ಮಿನುಗುವ ಸಾಕ್ಷಿ ಈ ಕಾಲುಂಗುರ
ನಾದಗಡಲಲಿ ವೇದ ಘೋಷದ ಸಪ್ತಪದಿಗಳಲಿ
ಬದುಕಿನ ಬಂಡಿಗೆ ಸಾರಥಿ ಕಾಲುಂಗುರ
ಶುಕವ ತರುವ ಸತಿ ಸುಖವ ಕೊಡುವ
ಮನ ಮನೆಯ ನೆಲದಲಿ ಗುನುಗುವ ಒಡವೆಯೋ
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ
ಆದಿ ಕಾಲದ ವೇದ ಮೂಲದ ಸತಿಯ ಆಭರಣ
ಚೆಲುವಿಗೆ ಒಲವಿಗೆ ಗೌರವ ಕಾಲುಂಗುರ
ಐದು ಮುತ್ತುಗಳಾರು ಮುಡಿವಳೋ ಅವಳೆ ಮುತ್ತೈದೆ
ಸಿಂಧೂರ ಮಾಂಗಲ್ಯ ಮೂಗುತಿ ಓಲೆ ಕಾಲುಂಗುರ
ಹೃದಯ ತೆರೆದು ಉಸಿರೊಡೆಯ ತರದು
ಗಂಡು ಹೆಣ್ಣಿಗೆ ನೀಡುವ ಆಣೆಯ ಉಡುಗೊರೆ
ಬೆಳ್ಳಿ ಕಾಲುಂಗುರ.......
ಹಾಡಿದವರು: ಎಸ್ ಜಾನಕಿ, ??
ನಟರು: ಮಾಲಾಶ್ರಿ, ಸುನಿಲ್, ತಾರ
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ
ಓ.....
ಲಾಲಾ.....
ಈ ಮಿಂಚುಗಳಲ್ಲೇ ಸಾರವಿದೆ
ಸಾರದಲ್ಲೇ ಸಂಸಾರವಿದೆ
ಅಂಗುಲಿಯಲ್ಲೇ ಮಂಗಳದ ಬಂಧನವಾಗಿದೆ ಬಂಧನವಾಗಿದೆ
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ
ಬಾಳ ಕಡಲಲಿ ಪ್ರೇಮ ನದಿಗಳ ಸಂಧಿ ಸಮಯದಲಿ
ಮಿಂಚುವ ಮಿನುಗುವ ಸಾಕ್ಷಿ ಈ ಕಾಲುಂಗುರ
ನಾದಗಡಲಲಿ ವೇದ ಘೋಷದ ಸಪ್ತಪದಿಗಳಲಿ
ಬದುಕಿನ ಬಂಡಿಗೆ ಸಾರಥಿ ಕಾಲುಂಗುರ
ಶುಕವ ತರುವ ಸತಿ ಸುಖವ ಕೊಡುವ
ಮನ ಮನೆಯ ನೆಲದಲಿ ಗುನುಗುವ ಒಡವೆಯೋ
ಬೆಳ್ಳಿ ಕಾಲುಂಗುರ ಶ್ರೀಮತಿಗೆ ಸುಂದರ
ಆದಿ ಕಾಲದ ವೇದ ಮೂಲದ ಸತಿಯ ಆಭರಣ
ಚೆಲುವಿಗೆ ಒಲವಿಗೆ ಗೌರವ ಕಾಲುಂಗುರ
ಐದು ಮುತ್ತುಗಳಾರು ಮುಡಿವಳೋ ಅವಳೆ ಮುತ್ತೈದೆ
ಸಿಂಧೂರ ಮಾಂಗಲ್ಯ ಮೂಗುತಿ ಓಲೆ ಕಾಲುಂಗುರ
ಹೃದಯ ತೆರೆದು ಉಸಿರೊಡೆಯ ತರದು
ಗಂಡು ಹೆಣ್ಣಿಗೆ ನೀಡುವ ಆಣೆಯ ಉಡುಗೊರೆ
ಬೆಳ್ಳಿ ಕಾಲುಂಗುರ.......
nagu endide manjina bindu - pallavi anupallavi
ಚಿತ್ರ: ಪಲ್ಲವಿ ಅನುಪಲ್ಲವಿ
ಹಾಡಿದವರು: ಎಸ್ ಜಾನಕಿ
ನಟರು: ಲಕ್ಷ್ಮಿ, ಅನಿಲ್ ಕಪೂರ್
ನಗು ಎಂದಿದೆ ಮಂಜಿನ ಬಿಂದು
ನಲಿ ಎಂದಿದೆ ಗಾಳಿ ಇಂದು
ಚಿಲಿ ಪಿಲಿ ಎಂದು ಹಕ್ಕಿಯು ಹೇಳಿದೆ ಈಗ ಬಾ ಬಾ
ಜೊತೆಯಲಿ ಕೂಡಿ ನಮ್ಮಂತೆ ಹಾರು ನೀ ಬೇಗ ಬಾ ಬಾ
ಹಾರಲು ಆಗದೆ ಸೋತಿರಲು
ಬಾಳಿಗೆ ಗೆಳೆಯನು ಬೇಕಿರಲು
ಬಯಸಿದೆ ಅರಸಿದೆ ನಾ
ಕಂಡೆ ಈಗಲೇ ನಾ
ನನ್ನ ಸ್ನೇಹಿತನ....
ಇದೆ ನಗುವ ಮನದ ಸ್ಪಂದ
ಸವಿ ಮಧುರ ಮಮತೆ ಬಂಧ
ಆ....ತನನ....
ಹಾಡುವ ಬಾ ಬಾ ನದಿ ಅಲೆ ಕೊಡುವುದು ಜಾಗ ಈಗ
ಕುಣಿಯುವ ಬಾ ಬಾ ಮಳೆ ಹನಿ ತರುವುದು ತಾಳ ಮೇಳ
ಪ್ರಕೃತಿಯು ಬರೆದ ಕವನವಿದು
ಮಮತೆಯ ಸೊಗಸಿನ ಪಲ್ಲವಿಯು
ಸುಂದರ ಸ್ನೇಹವಿದು
ಇಂತ ಅನುಬಂಧ ಎಂತ ಆನಂದ
ಇದೆ ನಗುವ ಮನದ ಸ್ಪಂದ
ಸವಿ ಮಧುರ ಮಮತೆ ಬಂಧ
ಹಾಡಿದವರು: ಎಸ್ ಜಾನಕಿ
ನಟರು: ಲಕ್ಷ್ಮಿ, ಅನಿಲ್ ಕಪೂರ್
ನಗು ಎಂದಿದೆ ಮಂಜಿನ ಬಿಂದು
ನಲಿ ಎಂದಿದೆ ಗಾಳಿ ಇಂದು
ಚಿಲಿ ಪಿಲಿ ಎಂದು ಹಕ್ಕಿಯು ಹೇಳಿದೆ ಈಗ ಬಾ ಬಾ
ಜೊತೆಯಲಿ ಕೂಡಿ ನಮ್ಮಂತೆ ಹಾರು ನೀ ಬೇಗ ಬಾ ಬಾ
ಹಾರಲು ಆಗದೆ ಸೋತಿರಲು
ಬಾಳಿಗೆ ಗೆಳೆಯನು ಬೇಕಿರಲು
ಬಯಸಿದೆ ಅರಸಿದೆ ನಾ
ಕಂಡೆ ಈಗಲೇ ನಾ
ನನ್ನ ಸ್ನೇಹಿತನ....
ಇದೆ ನಗುವ ಮನದ ಸ್ಪಂದ
ಸವಿ ಮಧುರ ಮಮತೆ ಬಂಧ
ಆ....ತನನ....
ಹಾಡುವ ಬಾ ಬಾ ನದಿ ಅಲೆ ಕೊಡುವುದು ಜಾಗ ಈಗ
ಕುಣಿಯುವ ಬಾ ಬಾ ಮಳೆ ಹನಿ ತರುವುದು ತಾಳ ಮೇಳ
ಪ್ರಕೃತಿಯು ಬರೆದ ಕವನವಿದು
ಮಮತೆಯ ಸೊಗಸಿನ ಪಲ್ಲವಿಯು
ಸುಂದರ ಸ್ನೇಹವಿದು
ಇಂತ ಅನುಬಂಧ ಎಂತ ಆನಂದ
ಇದೆ ನಗುವ ಮನದ ಸ್ಪಂದ
ಸವಿ ಮಧುರ ಮಮತೆ ಬಂಧ
Subscribe to:
Posts (Atom)